Surprise Me!

ರಂಜಾನ್ ಹಬ್ಬ : ಪ್ರಾರ್ಥನೆ ಸಲ್ಲಿಸುವ ವೇಳೆ 25 ಜನರ ಮೇಲೆ ಹೆಜ್ಜೇನು ದಾಳಿ ; ಐವರ ಸ್ಥಿತಿ ಗಂಭೀರ, ಜಿಲ್ಲಾಸ್ಪತ್ರೆಗೆ ದಾಖಲು

2026-03-21 12 Dailymotion

ದಾವಣಗೆರೆ ತಾಲೂಕಿನ ಆನಗೋಡು ಗ್ರಾಮದಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಪ್ರಾರ್ಥನೆ ಸಲ್ಲಿಸುತ್ತಿರುವಾಗ ಸುಮಾರು 25 ಜನರ ಮೇಲೆ ಹೆಜ್ಜೇನು ದಾಳಿ ನಡೆಸಿರುವ ಘಟನೆ ನಡೆದಿದೆ.

Buy Now on CodeCanyon