ಶಿವಮೊಗ್ಗ: ದಾಳಿ ಮಾಡಿದ ಚಿರತೆಯನ್ನು ಧೈರ್ಯದಿಂದ ಹಿಮ್ಮೆಟ್ಟಿಸಿದ ಮೃತ್ಯುಂಜಯ, ಇನ್ನೋರ್ವನಿಗೂ ಗಾಯ
2026-03-22 1 Dailymotion
ಶಿವಮೊಗ್ಗ ಜಿಲ್ಲೆಯಲ್ಲಿ ಇಬ್ಬರು ರೈತರ ಮೇಲೆ ಚಿರತೆ ದಾಳಿ ನಡೆದಿದೆ. ಓರ್ವ ರೈತ ಚಿರತೆಯನ್ನು ಧೈರ್ಯದಿಂದ ಹಿಮ್ಮೆಟ್ಟಿಸಿದ್ದಾರೆ. ಆತನಿಗೆ ಗಾಯಗಳಾಗಿದ್ದು ಮೆಗ್ಗಾನ್ ಸಾಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೋರ್ವ ರೈತ ಸಹ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.