ಚಿಕ್ಕಮಗಳೂರು ನಗರದ ಹಳೆ ಉಪ್ಪಳ್ಳಿಯಲ್ಲಿನ ಈಶ್ವರನ ದೇವಸ್ಥಾನವು ಹೊಯ್ಸಳರ ಕಾಲದ ಇತಿಹಾಸವನ್ನು ಹೊಂದಿದೆ. ಇದೀಗ ದೇವಸ್ಥಾನದ ಮರುನಿರ್ಮಾಣದ ಕಾರ್ಯ ನಡೆಯುತ್ತಿದೆ.