ಟಿಕೆಟ್ ಸಿಗದ ಸಿಟ್ಟು: ದಾವಣಗೆರೆಯಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಅಲ್ಪಸಂಖ್ಯಾತ ಮುಖಂಡರು
2026-03-23 18 Dailymotion
"ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡದೇ ಶಾಮನೂರು ಕುಟುಂಬಕ್ಕೆ ಟಿಕೆಟ್ ನೀಡಿ ಮೋಸ ಮಾಡಿದೆ. ಅದಕ್ಕಾಗಿ ಪಕ್ಷ ತೊರೆಯುತ್ತಿದ್ದೇವೆ" ಎಂದು ಅಲ್ಪಸಂಖ್ಯಾತ ಮುಖಂಡರು ಹೇಳಿದ್ದಾರೆ.