ಆನೆ, ಕಾಡೆಮ್ಮೆ ಹಾವಳಿ ನಿಯಂತ್ರಣಕ್ಕೆ ಒತ್ತಾಯ: ಖಾಂಡ್ಯಾ ಗ್ರಾಮಸ್ಥರ ಮನವಿ ಸ್ವೀಕರಿಸಿದ ಸಚಿವ ಈಶ್ವರ್ ಖಂಡ್ರೆ
2026-03-26 2 Dailymotion
ಆನೆ, ಕಾಡೆಮ್ಮೆ ಹಾವಳಿ ನಿಯಂತ್ರಣಕ್ಕೆ ಖಾಂಡ್ಯಾ ಗ್ರಾಮಸ್ಥರ ಮನವಿ ಸ್ವೀಕರಿಸಿದ ಸಚಿವ ಈಶ್ವರ್ ಖಂಡ್ರೆ ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ ವಹಿಸುವುದಾಗಿ ಭರವಸೆ ನೀಡಿದ್ದಾರೆ.