ಇದೇ ಮೊದಲ ಬಾರಿಗೆ ಶ್ರೀಕೃಷ್ಣದೇವರಾಯನ ಕಾಲಘಟ್ಟಕ್ಕೆ ಸೇರಿದ ಶಾಸನವೊಂದು ವಿರುಪಾಪುರ ವ್ಯಾಪ್ತಿಯ ಹಿರೇಜಂತಕಲ್ ಪ್ರದೇಶದಲ್ಲಿ ಪತ್ತೆಯಾಗಿದೆ.