ಶಿವಮೊಗ್ಗ ಏರ್ಪೋರ್ಟ್ಗೆ ನುಗ್ಗಿದ ಜಾಂಬವಂತನ ಸೆರೆ: ತಾವರೆಕೊಪ್ಪ ಹುಲಿ ಮತ್ತು ಸಿಂಹಧಾಮಕ್ಕೆ ರವಾನೆ
2026-03-30 43 Dailymotion
ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ನುಗ್ಗಲು ಯತ್ನಿಸಿದ ಕರಡಿಯನ್ನು ಅರಣ್ಯ ಇಲಾಖೆ ಸೆರೆ ಹಿಡಿದು ಶಿವಮೊಗ್ಗದ ತಾವರೆಕೊಪ್ಪ ಹುಲಿ ಮತ್ತು ಸಿಂಹಧಾಮಕ್ಕೆ ತೆಗೆದುಕೊಂಡು ಹೋಗಿದ್ದಾರೆ.