ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಪರ ಇಬ್ಬರು ಮಾಜಿ ಸಿಎಂಗಳಿಂದ ಭರ್ಜರಿ ಪ್ರಚಾರ
2026-04-01 8 Dailymotion
ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಹಾಗೂ ಬಸವರಾಜ್ ಬೊಮ್ಮಾಯಿ ಇಂದು ದಾವಣಗೆರೆ ಉಪ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಯಾದ ಶ್ರೀನಿವಾಸ್ ದಾಸಕರಿಯಪ್ಪ ಪರ ಮತಬೇಟೆ ಮಾಡಿದರು.