ಹೆಚ್ಡಿಕೆ ಕೇಂದ್ರದ ಬೃಹತ್ ಕೈಗಾರಿಕೆ ಸಚಿವರಾಗಿರುವುದು ದಕ್ಷಿಣ ಭಾರತದ ಅದೃಷ್ಟ: ಆಂಧ್ರದ ಸಚಿವ ನಾರಾ ಲೋಕೇಶ್
2026-04-04 9 Dailymotion
ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ಉಕ್ಕು ಹಾಗೂ ಬೃಹತ್ ಕೈಗಾರಿಕೆ ಸಚಿವರಾಗಿರುವುದು ದಕ್ಷಿಣ ಭಾರತದ ಅದೃಷ್ಟ ಎಂದು ಆಂಧ್ರಪ್ರದೇಶ ಐಟಿ ಸಚಿವ ನಾರಾ ಲೋಕೇಶ್ ಕೊಂಡಾಡಿದ್ದಾರೆ.