ಬಿಜೆಪಿಯವರಿಗೆ ಚುನಾವಣೆಯಲ್ಲಿ ಮುಸ್ಲಿಂ ಸಮಾಜದವರನ್ನು ಬೈಯ್ಯುವುದನ್ನು ಬಿಟ್ಟು ಬೇರೆ ವಿಚಾರ ಇಲ್ಲ ಎಂದು ಸಚಿವ ಸಂತೋಷ್ ಲಾಡ್ ದೂರಿದರು.