ಬೇರೆಯವರು ಏನೇ ಮಾತನಾಡಿದರೂ ನಮ್ಮ ಕಾರ್ಯಕರ್ತರು ಅದಕ್ಕೆ ಕಿವಿಕೊಡಬಾರದು ಹಾಗೂ ಅವರಿಗೆ ಉತ್ತರ ಕೊಡುವ ಅಗತ್ಯವೂ ಇಲ್ಲ ಎಂದು ರಮೇಶ್ ಜಾರಕಿಹೊಳಿ ಹೇಳಿದರು.