ರಾಜ್ಯ ಸರ್ಕಾರ ಕೂಡಲೇ ಈ ಕಟ್ಟಡವನ್ನು ಬೇರೆ ಕಡೆ ನಿರ್ಮಿಸಿ, ಫಲವತ್ತಾದ ಕೃಷಿ ಭೂಮಿಯನ್ನು ಉಳಿಸುವಂತೆ ರೈತರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.