ಕರಾವಳಿಯ ಕಾರಣಿಕ ಕ್ಷೇತ್ರ ಕೊರಗಜ್ಜನ ಆದಿಸ್ಥಳ ಕುತ್ತಾರಿಗೆ ಮೂಲತಃ ತುಳುನಾಡಿನವರಾದ ಬಾಲಿವುಡ್ ತಾರೆ ಸುನೀಲ್ ಶೆಟ್ಟಿ ಭೇಟಿ ಕೊಟ್ಟಿದ್ದಾರೆ.