ಧಾರವಾಡ: ಯೂತ್ ಕಾಂಗ್ರೆಸ್ ಕೊಲೆಗೆ ವೈಯಕ್ತಿಕ ದ್ವೇಷವೇ ಕಾರಣ; ಒಂಬತ್ತು ಆರೋಪಿಗಳ ಬಂಧನ
2026-04-13 2 Dailymotion
ಧಾರವಾಡದಲ್ಲಿ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಭೀಕರ ಕೊಲೆ ಪ್ರಕರಣದಲ್ಲಿ 9 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾಹಿತಿ ನೀಡಿದ್ದಾರೆ.