Surprise Me!

ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡದೇ ಕೇಂದ್ರದಿಂದ ದ್ರೋಹ: ಸಿಎಂ ಅಸಮಾಧಾನ

2026-04-13 3 Dailymotion

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರವು 2023-24ರ ಆಯವ್ಯಯದಲ್ಲಿ 5,300 ಕೋಟಿಗಳನ್ನು ಘೋಷಿಸಿತು. ಆದರೆ ಇದುವರೆಗೆ ಈ ಅನುದಾನ ನೀಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

Buy Now on CodeCanyon