ನಾನು ಮುಸ್ಲಿಂ ಸಮುದಾಯದ ಸುಪ್ರೀಂ ಲೀಡರ್ ಅಲ್ಲ, ದಾವಣಗೆರೆಯಲ್ಲಿ ನನ್ನ ಕೆಲಸ ನಿಭಾಯಿಸಿದ್ದೇನೆ: ಸಚಿವ ಜಮೀರ್ ಅಹಮದ್ ಖಾನ್
2026-04-14 2 Dailymotion
ಮಲ್ಲಿಕಾರ್ಜುನ್ ಅವರು ನಮ್ಮ ಪಕ್ಕದ ಮನೆಗೆ ಬಂದು ನಮ್ಮ ಮನೆಗೆ ಬಂದಿಲ್ಲ ಅಂತಾ ಜಬ್ಬಾರ್ ಬೇಸರಗೊಂಡಿದ್ದರು ಎಂದು ಸಚಿವ ಜಮೀರ್ ಅಹಮದ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ.