ಪರಿಶಿಷ್ಟರಿಗೆ "ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ": ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ, ದೇಶದಲ್ಲೇ ಮೊದಲ ಪ್ರಯೋಗ: ಸಚಿವ ಸತೀಶ್ ಜಾರಕಿಹೊಳಿ
2026-04-14 0 Dailymotion
ಬುದ್ಧ, ಬಸವ, ಮತ್ತು ಅಂಬೇಡ್ಕರ್ ಹೆಸರಿನಲ್ಲಿ ಪರಿಶಿಷ್ಟ ಸಮುದಾಯಗಳಿಗೆ ನಿವೇಶನಗಳನ್ನು ಹಂಚಿಕೆ ಮಾಡಿ ಬಡಾವಣೆ ನಿರ್ಮಿಸಲಾಗುವುದು. ಇದು ದೇಶದಲ್ಲೇ ಮೊದಲ ಪ್ರಯೋಗವೆಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.