ಮೈಸೂರಿನಿಂದ ಯುವಕನೊಬ್ಬನನ್ನು ಅಪಹರಿಸಿ, ಮಂಗಳೂರಿಗೆ ಕರೆದೊಯ್ದು ಮಂಗಳಮುಖಿಯ ವೇಷ ತೊಡಿಸಿ ಅನೈತಿಕ ಚಟುವಟಿಕೆಗೆ ದೂಡಿದ ಆರೋಪದಡಿ ಮೈಸೂರಿನ ಲಷ್ಕರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.