ಕಾವೇರಿ ನದಿಯಲ್ಲಿ ಮುಳುಗಿ ಓರ್ವ ಬಾಲಕ ಸೇರಿದಂತೆ ಆರು ಮಂದಿ ಮೃತಪಟ್ಟ ಘಟನೆ ಕೆ.ಆರ್.ತಾಲೂಕಿನ ಅರ್ಕೇಶ್ವರ ದೇವಾಲಯದ ಬಳಿ ನಡೆದಿದೆ.