ಹಾವೇರಿ, ಚಿಕ್ಕಮಗಳೂರು, ವಿಜಯಪುರ ಸೇರಿ ವಿವಿಧೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ! ಧರೆಗುರುಳಿದ ಮರ, ವಿದ್ಯುತ್ ಕಂಬಗಳು
2026-04-21 1 Dailymotion
ಹಾವೇರಿ, ಚಿಕ್ಕಮಗಳೂರು, ವಿಜಯಪುರ ಸೇರಿದಂತೆ ರಾಜ್ಯದ ವಿವಿಧೆಡೆ ಸೋಮವಾರ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗಿದೆ. ಪರಿಣಾಮ ಹಲವೆಡೆ ಗಿಡಮರ ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿವೆ.