'ಎಲ್ರ ಕಾಲೆಳಿಯತ್ತೆ ಕಾಲ' ನಾಳೆ ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದ್ದು, ನಿರ್ದೇಶಕ ಸುಜಯ್ ಶಾಸ್ತ್ರಿ ಈಟಿವಿ ಭಾರತ ವರದಿಗಾರ ರವಿಕುಮಾರ್ ಎಂ.ಕೆ ಜೊತೆಗಿನ ಸಂದರ್ಶನದಲ್ಲಿ ತಮ್ಮ ಅನುಭವ ಹಂಚಿಕೊಂಡಿದ್ದಾರೆ.