ಭಾರೀ ಬಿರುಗಾಳಿ ಮತ್ತು ಮಳೆಯಿಂದ ಹಾನಿಗೀಡಾದ ಅಡಕೆ ತೋಟಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಭೇಟಿ ನೀಡಿ, ಪರಿಹಾರದ ಭರವಸೆ ನೀಡಿದ್ದಾರೆ.