ಹಾವೇರಿಯಲ್ಲಿ ಬೀದಿನಾಯಿಗಳ ಉಪಟಳಕ್ಕೆ ಜನರ ಆಕ್ರೋಶ: ಪೌರಾಯುಕ್ತರು ಹೇಳುವುದೇನು?
2026-05-01 1 Dailymotion
ಹಾವೇರಿಯಲ್ಲಿ ಬೀದಿನಾಯಿಗಳ ನಿಯಂತ್ರಣಕ್ಕೆ ನಗರಸಭೆ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂಬುದು ಜನರ ಆಕ್ರೋಶ. ಆದರೆ ಪೌರಾಯುಕ್ತರು ಪ್ರತಿಕ್ರಿಯಿಸಿ, ನಗರಸಭೆ, ಪಶುಸಂಗೋಪನಾ ಇಲಾಖೆ ಸಹಯೋಗದಲ್ಲಿ ನಾವೇ ಬೀದಿನಾಯಿಗಳನ್ನು ಹಿಡಿದು ಅವುಗಳ ಸಂತಾನಹರಣ ಮಾಡಿಸುತ್ತಿದ್ದೇವೆ ಎನ್ನುತ್ತಿದ್ದಾರೆ.