<p>ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ದಾಂದಲೆ ಮತ್ತು ಹಿಂಸಾಚಾರದ ದೃಶ್ಯಗಳು ಮತ್ತೊಮ್ಮೆ ಬೆಳಕಿಗೆ ಬಂದಿವೆ. ಮತದಾನ ಕೇಂದ್ರದ ಮುಂಭಾಗದಲ್ಲಿ ಕುರ್ಚಿಗಳನ್ನು ಮುರಿದು ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು ಜನರನ್ನು ನಿಯಂತ್ರಿಸಲು ಯತ್ನಿಸಿದ್ದಾರೆ. ಮತದಾನ ಕೇಂದ್ರದ ಮುಂದೆ ಹೈಡ್ರಾಮಾ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನವಾಗಿದೆ.</p>
