ಅನ್ಯಾಯ ಮಾಡಲು ಬಂದರೆ ಮೆಟ್ಟಿನಿಂದ ಹೊಡೆಯುತ್ತೇನೆ ಎಂದು ತಮ್ಮ ಎದುರಾಳಿಗಳು ಮತ್ತು ಕಬ್ಬುಗಳ್ಳರಿಗೆ ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಎಚ್ಚರಿಕೆ ನೀಡಿದ್ದಾರೆ.