ಬಾಗಿಲು ಮುಚ್ಚಬೇಕಿದ್ದ ಶಾಲೆಗೆ ಹಳೆ ವಿದ್ಯಾರ್ಥಿಗಳು ಮರುಜೀವ ಕೊಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ನಡೆದಿದೆ.