ರಾಜ್ಯದ ಹಲವೆಡೆ ಭಾನುವಾರ ಕೂಡ ವರುಣ ಅಬ್ಬರಿಸಿದ್ದಾನೆ. ರಾಯಚೂರು, ಧಾರವಾಡದಲ್ಲಿ ಸಿಡಿಲಿಗೆ ಇಬ್ಬರು ಬಲಿಯಾಗಿದ್ದಾರೆ. ಕೆಲವೆಡೆ ಬೆಳೆ ಹಾನಿಯಾಗಿದೆ.