ಶೃಂಗೇರಿ ಕ್ಷೇತ್ರ ರೈತ ಒಕ್ಕೂಟದ ವತಿಯಿಂದ ತಹಶಿಲ್ದಾರ್ ಅವರಿಗೆ ವಿವಿಧ ದಾಖಲೆಗಳು ಹಾಗೂ ಮಾಹಿತಿಗಳನ್ನು ನೀಡುವಂತೆ ಮನವಿ ಸಲ್ಲಿಸಲಾಯಿತು.