ರೈತರಿಂದ ಬಂದ ದೂರಿನ ಆಧಾರದ ಮೇಲೆ ಕೆಳಗೂರು ಗ್ರಾಮಕ್ಕೆ ಭೇಟಿ ನೀಡಿದ ಕೃಷಿ ಇಲಾಖೆ ಅಧಿಕಾರಿಗಳು ಸುಮಾರು 30 ರಸಗೊಬ್ಬರ ಚೀಲಗಳನ್ನು ವಶಪಡಿಸಿಕೊಂಡಿದ್ದಾರೆ.