ಮೈಸೂರಿನಲ್ಲಿಂದು ಹಿರಿಯ ಸಾಹಿತಿ ದೇವನೂರು ಮಹಾದೇವ ಅವರನ್ನು ಭೇಟಿಯಾದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಕೆಪಿಎಸ್ ಶಿಕ್ಷಣದ ಕುರಿತು ಕೆಲವು ಸಲಹೆಗಳನ್ನು ಪಡೆದರು.