Surprise Me!

ರಾಜ್ಯಸಭೆ ಚುನಾವಣೆ ಕುರಿತು ಚರ್ಚೆಗೆ ಸಿಎಂ ದೆಹಲಿಗೆ ತೆರಳಿದ್ದಾರೆ: ಸಚಿವ ಈಶ್ವರ ಖಂಡ್ರೆ

2026-05-26 3 Dailymotion

ಮುಂಬರುವ ರಾಜ್ಯಸಭಾ ಚುನಾವಣೆಯ ಬಗ್ಗೆ ವರಿಷ್ಠರೊಂದಿಗೆ ಚರ್ಚಿಸಲು ಮುಖ್ಯಮಂತ್ರಿಗಳು ಮತ್ತು ನಾಯಕರು ದೆಹಲಿಗೆ ತೆರಳಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

Buy Now on CodeCanyon