ಸಿದ್ದರಾಮಯ್ಯ ಅವರನ್ನೇ ಸಿಎಂ ಆಗಿ ಮುಂದುವರಿಸಲು ಆಗ್ರಹಿಸಿ, ರಾಜ್ಯಾದ್ಯಂತ ಪ್ರತಿಭಟನೆಗೆ ಅಹಿಂದ ಮುಖಂಡರು ಕರೆ ನೀಡಿದ್ದಾರೆ.