ಚಿಕ್ಕಮಗಳೂರು: ಎನ್.ಆರ್.ಪುರ ತಾಲೂಕಿನಲ್ಲಿ ಮತ್ತೆ ಹೆಚ್ಚಿದ ಕಾಡಾನೆಗಳ ಹಾವಳಿ: ಕಾಫಿ ತೋಟಗಳು ಧ್ವಂಸ, ರೈತರಲ್ಲಿ ಆತಂಕ
2026-05-29 14 Dailymotion
ಕಳೆದ ಕೆಲವು ದಿನಗಳಿಂದ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದ್ದ ಕಾಡಾನೆಗಳ ಉಪಟಳ ಇದೀಗ ಮತ್ತೆ ತೀವ್ರಗೊಂಡಿದೆ. ಹಿಂಡು ಹಿಂಡಾಗಿ ಕಾಫಿ ತೋಟಗಳಿಗೆ ನುಗ್ಗುತ್ತಿರುವ ಕಾಡಾನೆಗಳು ಅಪಾರ ಪ್ರಮಾಣದ ಬೆಳೆ ನಾಶಪಡಿಸುತ್ತಿವೆ.