ಜಮೀರ್ ಅಹ್ಮದ್ರನ್ನು ಪಕ್ಷದಿಂದ ಉಚ್ಚಾಟಿಸಬೇಕು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ್
2026-06-03 0 Dailymotion
ವೈರಲ್ ಆಡಿಯೋದಲ್ಲಿ ಸಂಭಾಷಣೆ ಮಾಡಿರುವ ಜಮೀರ್ ಅಹ್ಮದ್ ಹಾಗೂ ಮೊಹಮ್ಮದ್ ಸಿರಾಜ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ್, ಪಾಲಿಕೆ ಮಾಜಿ ಮೇಯರ್ ಚಮನ್ ಸಾಬ್ ಆಗ್ರಹಿಸಿದ್ದಾರೆ.