ಆರಂಭದಲ್ಲೇ ಸಿಎಂ ಡಿಕೆಶಿಗೆ ಬಿಕ್ಕಟ್ಟು: ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡದ್ದಕ್ಕೆ ಮುನಿಸು: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಮಲಿಂಗಾ ರೆಡ್ಡಿ
2026-06-05 5 Dailymotion
ರಾಮಲಿಂಗಾ ರೆಡ್ಡಿ ರಾಜೀನಾಮೆ ಬಗ್ಗೆ ಮಾತನಾಡಿರುವ ಸಿಎಂ ಡಿಕೆ ಶಿವಕುಮಾರ್, ಚಿಂತಿಸಬೇಕಾಗಿಲ್ಲ, ಅವರು ನನ್ನ ಉತ್ತಮ ಸ್ನೇಹಿತ. ನಾವು ಸಚಿವ ಸಂಪುಟದಲ್ಲಿ ಅತ್ಯಂತ ಆತ್ಮೀಯರು. ಸಮಸ್ಯೆಯನ್ನು ಬಗೆಹರಿಸುತ್ತೇವೆ ಎಂದು ಹೇಳಿದ್ದಾರೆ.