Surprise Me!

ರಾಮಲಿಂಗಾ ರೆಡ್ಡಿ ಮನವೊಲಿಕೆ ಸಫಲ, ರಾಜೀನಾಮೆ ವಾಪಸ್: ರಣದೀಪ್‌ ಸಿಂಗ್​ ಸುರ್ಜೇವಾಲಾ

2026-06-06 27 Dailymotion

ರಾಮಲಿಂಗಾ ರೆಡ್ಡಿ ಅವರ ಮನವೊಲಿಕೆ ಸಫಲಗೊಂಡಿದ್ದು, ಸಚಿವ ಸ್ಥಾನಕ್ಕೆ ಕೊಟ್ಟ ರಾಜೀನಾಮೆಯನ್ನು ವಾಪಸ್‌ ಪಡೆದಿದ್ದಾರೆ ಎಂದು ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್​ ಸುರ್ಜೇವಾಲಾ ತಿಳಿಸಿದ್ದಾರೆ.

Buy Now on CodeCanyon