ಬೆಳಗಾವಿ ಬಹುಕೋಟಿ ವಂಚನೆ ಪ್ರಕರಣ: 6 ಸಾವಿರಕ್ಕೂ ಹೆಚ್ಚು ಠೇವಣಿದಾರರಿಂದ 50 ಕೋಟಿಗೂ ಅಧಿಕ ಹಣ ಸಂಗ್ರಹ ಶಂಕೆ
2026-06-07 1 Dailymotion
ಆದಿತ್ಯರಾಜ್ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ಮೇಲಿನ ದಾಳಿ ಪ್ರಕರಣದಲ್ಲಿ 6,500ಕ್ಕೂ ಹೆಚ್ಚು ಠೇವಣಿದಾರರಿಂದ 50 ಕೋಟಿಗೂ ಅಧಿಕ ಹಣ ಸಂಗ್ರಹಿಸಿರುವ ಶಂಕೆ ವ್ಯಕ್ತವಾಗಿದೆ ಎಂದು ಡಿಸಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ.