Surprise Me!

ಕಾಡುಗೋಡಿ ಮಗು ಹತ್ಯೆ ಪ್ರಕರಣ: ಕರ್ತವ್ಯಲೋಪ ಆರೋಪ ಹಿನ್ನೆಲೆ ಇನ್ಸ್​​ಪೆಕ್ಟರ್​ ಸೇರಿ ಮೂವರ ಅಮಾನತು

2026-06-12 6 Dailymotion

ಮರಣೋತ್ತರ ಪರೀಕ್ಷೆಯಲ್ಲಿ ಮಗುವನ್ನು ಉಸಿರುಗಟ್ಟಿಸಿ ಸಾಯಿಸಲಾಗಿದೆ ಎಂದು ವರದಿ ಬಂದರೂ ಕೊಲೆ ಪ್ರಕರಣ ದಾಖಲಿಸದೇ ಆರೋಪಿಗಳನ್ನು ಬಂಧಿಸದೇ ನಿರ್ಲಕ್ಷ್ಯ ತೋರಿದ್ದರು ಎಂಬ ಆರೋಪ.

Buy Now on CodeCanyon