ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ರಾಷ್ಟ್ರೀಯ ಅಧ್ಯಕ್ಷರ ತೀರ್ಮಾನ; ಉಚ್ಚಾಟಿತರ ಮರುಸೇರ್ಪಡೆಗೆ ಬಾಗಿಲು ಮುಚ್ಚಿಲ್ಲ: ರಾಧಾ ಮೋಹನ ದಾಸ್ ಅಗರ್ವಾಲ್
2026-06-13 12 Dailymotion
ಪಕ್ಷದಿಂದ ಯಾರನ್ನೂ ಹೊರಹಾಕುವುದು ಬಿಜೆಪಿಗೆ ಸಂತೋಷದ ವಿಷಯವಲ್ಲ ಎಂದು ಬಿಜೆಪಿ ಕರ್ನಾಟಕ ರಾಜ್ಯ ಉಸ್ತುವಾರಿ ರಾಧಾ ಮೋಹನ ದಾಸ್ ಅಗರ್ವಾಲ್ ಹೇಳಿದ್ದಾರೆ.