ಬಿಡದಿ ಟೌನ್ಶಿಪ್ ವಿರೋಧಿಸಿ ಜೂನ್ 21ರಂದು ಜೆಡಿಎಸ್ನಿಂದ ಬೃಹತ್ ಪಾದಯಾತ್ರೆ: ನಿಖಿಲ್ ಕುಮಾರಸ್ವಾಮಿ
2026-06-14 4 Dailymotion
ಬಿಡದಿ ಟೌನ್ಶಿಪ್ ಯೋಜನೆ ವಿರೋಧಿಸಿ ಜೂನ್ 21ರಂದು ನಡೆಯಲಿರುವ ಪ್ರತಿಭಟನೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ನಮ್ಮ 'ಮಣ್ಣಿನ ಮಕ್ಕಳ' ಬದುಕನ್ನು ಉಳಿಸುವ ಪಾದಯಾತ್ರೆಯನ್ನು ಯಶಸ್ವಿಗೊಳಿಸುವಂತೆ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಕೋರಿದ್ದಾರೆ