Surprise Me!

ಬಿಡದಿ ಟೌನ್‌ಶಿಪ್ ವಿರೋಧಿಸಿ ಜೂನ್ 21ರಂದು ಜೆಡಿಎಸ್​ನಿಂದ​​ ಬೃಹತ್​ ಪಾದಯಾತ್ರೆ: ನಿಖಿಲ್ ಕುಮಾರಸ್ವಾಮಿ

2026-06-14 4 Dailymotion

ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜೂನ್ 21ರಂದು ನಡೆಯಲಿರುವ ಪ್ರತಿಭಟನೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ನಮ್ಮ 'ಮಣ್ಣಿನ ಮಕ್ಕಳ' ಬದುಕನ್ನು ಉಳಿಸುವ ಪಾದಯಾತ್ರೆಯನ್ನು ಯಶಸ್ವಿಗೊಳಿಸುವಂತೆ ಜೆಡಿಎಸ್​ ನಾಯಕ ನಿಖಿಲ್​ ಕುಮಾರಸ್ವಾಮಿ ಕೋರಿದ್ದಾರೆ

Buy Now on CodeCanyon