ಖ್ಯಾತ ಉದ್ಯಮಿ ಮುಖೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಕೊಲ್ಲೂರು ಮೂಕಾಂಬಿಕಾ ದೇವಿ ಮತ್ತು ಶ್ರೀಕೃಷ್ಣ ಮಠದ ದರ್ಶನ ಪಡೆದರು.