ಕೇರಳಂ ಮೂಲದ ವ್ಯಕ್ತಿಗಳನ್ನ ಬೆದರಿಸಿ 20 ಲಕ್ಷ ರೂ. ಸುಲಿಗೆ: ಸಿಐಡಿ ಇನ್ಸ್ಪೆಕ್ಟರ್ ಸೇರಿ ಮೂವರ ವಿರುದ್ಧ ಪ್ರಕರಣ, ತನಿಖೆ ಚುರುಕು
2026-06-19 17 Dailymotion
ಪ್ರಕರಣ ದಾಖಲಾಗುತ್ತಿದ್ದಂತೆ ಇನ್ಸ್ಪೆಕ್ಟರ್ ತಲೆಮರೆಸಿಕೊಂಡಿದ್ದು, ಬೆಂಗಳೂರು ಆಗ್ನೇಯ ವಿಭಾಗದ ಡಿಸಿಪಿ ಸುಜೀತಾ ಸಲ್ಮಾನ್ ನೇತೃತ್ವದಲ್ಲಿ ತನಿಖೆ ಚುರುಕುಗೊಂಡಿದೆ.