ಮಳೆ ಸುರಿಯದ ಹಿನ್ನೆಲೆಯಲ್ಲಿ ನದಿಯ ನೀರಿನ ಮಟ್ಟ ತೀವ್ರವಾಗಿ ಕುಸಿದಿದ್ದು, ಬಾಳೆಹೊನ್ನೂರು ಸಮೀಪದ ಸೇತುವೆ ಬಳಿ ನದಿಯ ಒಡಲು ಸಂಪೂರ್ಣವಾಗಿ ಕಾಣುವಂತಾಗಿದೆ.