ಬೆಳೆಗಳಿಗೆ ಜೀವಕಳೆ ತಂದ ಮಳೆರಾಯ: ಬೆಳಗಾವಿ ಜಿಲ್ಲೆಯ ರೈತರ ಮೊಗದಲ್ಲಿ ಸಂತಸ, ಗೋಕಾಕ್ ಫಾಲ್ಸ್ನಲ್ಲಿ ಜಲವೈಭವ ಶುರು
2026-07-04 7 Dailymotion
ಮೂರ್ನಾಲ್ಕು ದಿನಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಮಳೆ ಸುರಿಯುತ್ತಿರುವುದರಿಂದ ಜಲಾಶಯಗಳಿಗೆ ನೀರು ಬರಲು ಶುರುವಾಗಿದೆ. ಪರಿಣಾಮ ರೈತರ ಮೊಗದಲ್ಲಿ ಸಂತಸ ಮೂಡಿದೆ.