ಸಿಎಂ ಡಿಕೆಶಿ ವ್ಯವಸ್ಥೆ ಬುಡಮೇಲು ಮಾಡಲು ಹೊರಟಿದ್ದಾರೆ, ಹೊಸ ಎನ್ಯುಮರೇಷನ್ಗೆ ಆಗ್ರಹಿಸಿದ್ದೇವೆ: ಪ್ರಲ್ಹಾದ್ ಜೋಶಿ
2026-07-06 0 Dailymotion
ರಾಜ್ಯದ ಎಸ್ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ನಡೆಯುತ್ತಿದೆ ಎಂದು ಆರೋಪಿಸಿ ಎನ್ಡಿಎ ಮಿತ್ರ ಪಕ್ಷಗಳ ನಾಯಕರು ಕರ್ನಾಟಕ ಮುಖ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದರು.