ಬೆಳಗಾವಿ ಸೇರಿದಂತೆ ಇತರೆ ಜಿಲ್ಲೆಗಳಿಗೂ ಭೇಟಿ ನೀಡಿ ಅಲ್ಲಿನ ಬರ ಪರಿಸ್ಥಿತಿ ಹಾಗೂ ರೈತರ ಸಮಸ್ಯೆಗಳನ್ನು ಆಲಿಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.