ಭಾರಿ ಮಳೆಯಿಂದ ತುಂಗಭದ್ರಾ ನೀರಿನ ಮಟ್ಟ ಏರಿಕೆಯಾದ ಹಿನ್ನೆಲೆ ಹರಿಹರ ತಾಲೂಕಿನ ಉಕ್ಕಡಗಾತ್ರಿ ದೇವಸ್ಥಾನದ ಸ್ನಾನಘಟ್ಟ ಸಂಪೂರ್ಣ ಮುಳುಗಡೆಗೊಂಡಿದೆ.