ಕುಮಾರಣ್ಣ ಕೇಂದ್ರ ಸಚಿವರಾಗಿದ್ದು ಸಾಕು, ರಾಜೀನಾಮೆ ಕೊಟ್ಟು ರಾಜ್ಯಕ್ಕೆ ಬನ್ನಿ: ಹೆಚ್ಡಿಕೆಗೆ ರವೀಂದ್ರ ಶ್ರೀಕಂಠಯ್ಯ ಆಹ್ವಾನ
2026-07-09 0 Dailymotion
ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜ್ಯಕ್ಕೆ ಬನ್ನಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು ಆಹ್ವಾನಿಸಿದ್ದಾರೆ.