ಚುನಾವಣೆ ಫಂಡ್ಗಾಗಿ, ಹೈಕಮಾಂಡ್ಗೆ ಕೊಟ್ಟ ಭರವಸೆ ಈಡೇರಿಸಲು ಬಿಡದಿ ಟೌನ್ಶಿಪ್ ಯೋಜನೆ ಮಾಡ್ತಾ ಇದ್ದಾರೆ: ಹೆಚ್.ಡಿ. ದೇವೇಗೌಡ
2026-07-14 4 Dailymotion
ಬಿಡದಿ ಟೌನ್ಶಿಪ್ ವಿರುದ್ಧ ಹೋರಾಟ ನಡೆಸುತ್ತಿರುವ ರೈತರನ್ನು ಬೆಂಬಲಿಸಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅಖಾಡಕ್ಕಿಳಿದಿದ್ದಾರೆ. ಈ ಮೂಲಕ ಉದ್ದೇಶಿತ ಯೋಜನೆ ಕೈಬಿಡುವಂತೆ ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.